ಕಟ್ಟುನಿಟ್ಟಾದ ಲಾಕ್‌ಡೌನ್ ಹೊರತಾಗಿಯೂ ಈ ಸಾಲಿನ ಮೊದಲ ತ್ರೈಮಾಸಿಕದಲ್ಲಿ ರಾಜ್ಯಕ್ಕೆ 55.41% ಹೆಚ್ಚಿನ ಅಬಕಾರಿ ಆದಾಯ..!

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಸೋಂಕಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್ ಸಮಯದಲ್ಲಿ ಕೆಲವು ಗಂಟೆಗಳ ಕಾಲ ಮದ್ಯದಂಗಡಿಗಳನ್ನು ತೆರೆದಿರುವುದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆರ್ಥಿಕ ಕುಸಿತದ ನಡುವೆ ಗಮನಾರ್ಹ ಪ್ರಮಾಣದ ಆದಾಯವನ್ನು ಗಳಿಸಲು ಸಹಾಯ ಮಾಡಿದೆ. 2020-21ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2021-22ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಾಜ್ಯವು 2,122.90 ಕೋಟಿ ರೂ. … Continued