ಹುಬ್ಬಳ್ಳಿ: ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ-ಅಸಮಾಧಾನಗೊಂಡಿರುವ ಜಗದೀಶ ಶೆಟ್ಟರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ, ಮಾತುಕತೆ

ಹುಬ್ಬಳ್ಳಿ:ಬಿಜೆಪಿ ಪ್ರಕಟಿಸಿದ ಎರಡು ಪಟ್ಟಿಗಳಲ್ಲಿ ತನಗೆ ಟಿಕೆಟ್ ಘೋಷಣೆಯಾಗದ ಕಾರಣ ತೀವ್ರ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಹುಬ್ಬಳ್ಳಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈಗ ಅಖಾಡಾಕ್ಕೆ ಧುಮುಕಿದ್ದು ಜಗದೀಶ್ ಶೆಟ್ಟರ ಮನೆಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗುವುದು ಇನ್ನೂ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ, ಭವಾನಿ ರೇವಣ್ಣಗೆ ಕೈತಪ್ಪಿದ ಹಾಸನ ಟಿಕೆಟ್‌…!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯುತ್ತಿದ್ದು, ಜೆಡಿಎಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಡಿಎಸ್‌ ಪಕ್ಷದ ವಿಧಾನಸಭೆ ಚುನಾವಣೆಯ 2ನೇ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು. 49 … Continued

ಕರ್ನಾಟಕ ಚುನಾವಣೆ 2023 : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು, ಗುರುವಾರ (ಎಪ್ರಿಲ್‌ 13)ದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎಪ್ರಿಲ್‌ 20 ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 5.24 ಕೋಟಿ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಎ.13 -ಚುನಾವಣಾ ಅಧಿಸೂಚನೆ ಮತ್ತು … Continued

ಕರ್ನಾಟಕ ಚುನಾವಣೆ 2023 : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ:  ಮೇ 10ರಂದು ನಡೆಯಲಿರುವ ಕರ್ನಾಟಕದ ವಿಧಾನಸಬೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನೂ 12 ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಬೇಕಿದೆ. ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ನಾಗರಾಜ ಛಬ್ಬಿ ಅವರಿಗೆ ಕಲಘಟಗಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಮೊದಲ ಪಟ್ಟಿಯನ್ನು … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮೊದಲನೇ ಪಟ್ಟಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ಸವಾಲು ಹಾಕಿದ ಬಿಜೆಪಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಂಗಳವಾರ ರಾತ್ರಿ 189 ಅಭ್ಯರ್ಥಿಗಳನ್ನು ತನ್ನ ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಮೇ 10 ರಂದು 224 ಸ್ಥಾನಗಳ ವಿಧಾನಸಭೆಗೆ ಚುನಾವಣೆಗೆ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ … Continued

ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ: ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ, ಕೆಲವು ಹಾಲಿ ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಬಿಡುಗಡೆಯಾಗಿದ್ದು, ಇವುಗಳಲ್ಲಿ 52 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಹಲವು ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮೊದಲನೇ ಪಟ್ಟಿಯಲ್ಲಿ ಬಿಡೆಗಡೆಯಾದ 189 ಅಭ್ಯರ್ಥಿಗಳ ಪೈಕಿ … Continued

ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ

ನವದೆಹಲಿ: ಕರ್ನಾಟಕ ವಿಧಾನಸಭೆ ದಿನಾಂಕವನ್ನು ಭಾರತದ ಚುನಾವಣಾ ಆಯೋಗ ಘೋಷಿಸಿದ್ದು ಅದು ಮೇ 10ರಂದು ನಡೆಯಲಿದೆ. ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಗೆಜೆಟ್ ಅಧಿಸೂಚನೆ: ಏಪ್ರಿಲ್ 13 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: … Continued

ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ (Siddaramaiah) ಅವರ ಕ್ಷೇತ್ರದ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಬಿಜೆಪಿ-ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ, ಕಿಂಗ್‌ ಮೇಕರ್‌ ಆಗುವ ನಿರೀಕ್ಷೆಯಲ್ಲಿ ಜೆಡಿಎಸ್‌

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯ ಸಮಯ ಸನ್ನಿಹಿತವಾಗುತ್ತಿದ್ದಂತೆಯೇ ರಾಜ್ಯದ ಪ್ರಮುಖ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಇದೇವೇಳೆ ಪಕ್ಷ ಬಿಡುವುದು, ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುವುದು, ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುವುದು ಸಾಮಾನ್ಯ ಎಂಬಂತೆ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ರಾಜಕೀಯದಾಟದಲ್ಲಿ ಸದ್ಯಕ್ಕೆ ಪ್ರಮುಖವಾಗಿ ಕಂಡುಬರುತ್ತಿವೆ. ಆಮ್‌ ಆದ್ಮಿ ಪಕ್ಷದ ವರಿಷ್ಠ … Continued