ಲಾಕ್‌ಡೌನ್‌ ಸಂಕಷ್ಟದ ನಡುವೆ ವಿದ್ಯುತ್​ ದರ ಏರಿಕೆ ಶಾಕ್‌..ಹೆಚ್ಚಳಕ್ಕೆ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅನುಮೋದನೆ..!

ಬೆಂಗಳೂರು: ಬೆಂಗಳೂರು: ಲಾಕ್​ಡೌನ್​ನಿಂದಾಗಿ ಜನ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಇಂಧನ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದೆ. ಇದರ ಮಧ್ಯೆಯೇ ವಿದ್ಯುತ್​ ದರ ಏರಿಸುವ ಮೂಲಕ ಸರ್ಕಾರ ಜನರಿಗೆ ಶಾಕ್ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission – KRRC) ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಅನುಮೋದನೆ … Continued