ಕರ್ನಾಟಕದಲ್ಲಿ 14 ದಿನಗಳ ಜನತಾ ಕರ್ಫ್ಯೂ ಜಾರಿ, ಸಾರಿಗೆ ಬಂದ್‌, 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ಬೆಂಗಳೂರು : ನಾಳೆ ರಾತ್ರಿಯಿಂದ 14 ದಿನಗಳ ವರೆಗೆ ಕರ್ನಾಟಕದಲ್ಲಿ  ಜನತಾ ಕರ್ಫ್ಯೂ  ಜಾರಿ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ದೊಡ್ಡ … Continued