ಪ್ರತಿಭಟನೆಗೆ ಬಗ್ಗಿದ ಸರ್ಕಾರ ; ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್ ; ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ವಕ್ಫ್‌ ಆಸ್ತಿ ವಿವಾದ(Waqf Board land row) ರಾಜ್ಯದಲ್ಲಿ ಭುಗಿಲೆದ್ದ ನಂತರ ರಾಜ್ಯ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ ಅನ್ನು ಅಧಿಕೃತವಾಗಿ ವಾಪಸ್ ಪಡೆದುಕೊಂಡಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ … Continued

ಕರ್ನಾಟಕದ ‌ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ ಹೆಸರು ಘೋಷಣೆ : ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣನವರ ಹೆಸರು ಘೋಷಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಜಾತಿ ರಹಿತ ಸಮಾಜ ನಿರ್ಮಾಣದ ಕನಸು‌ ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರಲು ಅವರ ತತ್ವಗಳು … Continued

ಮೀಸಲಾತಿ ಪ್ರಮಾಣ ಹೆಚ್ಚಳ:ಸುಪ್ರೀಂಕೋರ್ಟಿಗೆ ಅಫಿಡವಿಟ್‌ ಸಲ್ಲಿಕೆ

ಹರಿಹರ: ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಹೀಗಾಗಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಸುಪ್ರೀಂಕೋರ್ಟಿಗೆ ಸರ್ಕಾರ ಅಫಿಡವಿಟ್ ಸಲ್ಲಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ  ಅಧಿಕೃತವಾಗಿ ಪ್ರಕಟಿಸಿದರು. … Continued