ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ; ರಾಜ್ಯಪಾಲರಿಗೆ ʼಝಡ್‌ʼ ಕೆಟಗರಿ ಭದ್ರತೆ, ಬುಲೆಟ್ ಪ್ರೂಫ್ ಕಾರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯು ರಾಜ್ಯಪಾಲರಿಗೆ ʼZʼ ಕೆಟಗರಿ ಭದ್ರತೆ ನೀಡಿದೆ. ಜೊತೆಗೆ ಬುಲೆಟ್ … Continued

ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ ಪರಿಷತ್‌ ಸದಸ್ಯನ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯದಿದ್ದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು “ಬಾಂಗ್ಲಾದೇಶದಂತಹ ಸನ್ನಿವೇಶ” ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯದಿದ್ದರೆ ಅಥವಾ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ಸದ್ಯಕ್ಕೆ ರಿಲೀಫ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಖಾಸಗಿ ದೂರುಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ ವಿರುದ್ಧದ ವಿಚಾರಣೆಯನ್ನು ಮುಂದೂಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಆಪಾದಿತ ಮುಡಾ ಭೂ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವr ಚಂದ್ ಗೆಹ್ಲೋಟ್ ಅನುಮತಿ ನೀಡಿದ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ ; ಹೈಕೋರ್ಟ್‌ಗೆ ಕೇವಿಯಟ್‌ ಸಲ್ಲಿಕೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ನೀಡಿರುವ ಅಭಿಯೋಜನಾ ಮಂಜೂರಾತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದರೆ ತಮ್ಮ ವಾದವನ್ನೂ ಆಲಿಸಬೇಕು ಎಂದು ಕೇವಿಯಟ್‌ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವ ಬೆಂಗಳೂರಿನ ನಾಗರಭಾವಿಯ ಎಸ್‌.ಪಿ. ಪ್ರದೀಪಕುಮಾರ ಅವರು ವಕೀಲ ಎಂ.ಎಚ್‌. ಪ್ರಕಾಶ … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ಮಹದಾಯಿ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ನೇತೃತ್ವದ ನಿಯೋಗ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದ ನಿಯೋಗವು ಮಹದಾಯಿ ಯೋಜನೆ ಕಾಮಗಾರಿಗೆ ಚಾಲನೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಉತ್ತರ ಕರ್ನಾಟಕದ ಬಾಗದ ನಾಲ್ಕು ಜಿಲ್ಲೆಗಳ ಹನ್ನೊಂದು ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಮಹದಾಯಿ ಯೋಜನೆಗೆ “ಕೇಂದ್ರ ಸರ್ಕಾರ” ಗೆಜೇಟ್” ನೊಟಿಫಿಕೇಷನ್ ಹೊರಡಿಸಿದರೂ ಕಾಮಗಾರಿಗೆ … Continued