ಸುಗ್ರೀವಾಜ್ಞೆಗೆ ಬಿತ್ತು ರಾಜ್ಯಪಾಲರ ಅಂಕಿತ: ಮತಾಂತರ ನಿಷೇಧ ಈಗ ಕರ್ನಾಟಕದಲ್ಲಿ ಕಾನೂನು

ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಂತಿಮಮುದ್ರೆ ಒತ್ತಿದ್ದಾರೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನ ಪಾಸ್‌ ಮಾಡಿತ್ತು. ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರಿಂದ ಈಗ ಅದು ಕಾನೂನು ಆಗಿ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಮೂಲಕ ಕರ್ನಾಟಕವು ಮತಾಂತರ ವಿರೋಧಿ … Continued