ಮಹತ್ವದ ಸುದ್ದಿ..ಸಾರಿಗೆ ಮುಷ್ಕರವನ್ನೇ ನಿಷೇಧಿಸಿದ ಸರ್ಕಾರ; ನೌಕರರ ಮೇಲೆ ಕಾನೂನು ಅಸ್ತ್ರ ..!

ಬೆಂಗಳೂರು:  ಕಳೆದ ಮೂರುದಿನಗಳಿಂದ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿರುದ್ಧ ಸರ್ಕಾರ ಕಾನೂನು ಅಸ್ತ್ರ ಪ್ರಯೋಗಿಸಿದೆ. ಸರ್ಕಾರದ ಒಪ್ಪಂದ ಮನವಿಗೆ ಒಪ್ಪದ ನೌಕರರ ಮುಷ್ಕರವನ್ನೇ ನಿಷೇಧಿಸಿ ಸರ್ಕಾರ ಆದೇಶಿಸಿದೆ. ಕಾನೂನಿನ ಮೂಲಕ ಸಾರಿಗೆ ನೌಕರರ ಮುಷ್ಕರವನ್ನ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು,  ಸಾರ್ವಜನಿಕ ಉಪಯುಕ್ತ ಸೇವೆ ಎಂದು ಪರಿಗಣಿಸಿ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಕೈಗಾರಿಕಾ ವಿವಾದ … Continued