ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಮಿತಿ ರಚನೆ:ಸಿಎಂ ಬಿಎಸ್‌ವೈ

ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ‘ಕೊರೊನಾ ‘ತಡೆಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ’ ತೀರ್ಮಾನಿಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದಅವರು, ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಪೂರೈಕೆ, ಲಸಿಕೆ ನೀಡುವ ಸಂಬಂಧ ಚರ್ಚೆ ನಡೆಸಿದರು. ಕೊರೊನಾ ಸೋಂಕಿತರಿಗೆ ಚಿಕಿತ್ಸೆಗಾಗಿ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು … Continued