ನಿವೇಶನ, ಮನೆ ಖರೀದಿದಾರರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ನಿವೇಶನ, ಮನೆ ಖರೀದಿದಾರರಿಗೆ ಶುಭ ಸುದ್ದಿ ನೀಡಿದೆ. ಕಂದಾಯ ನಿವೇಶನ, ವಸತಿಗೃಹಗಳ ಮೇಲಿನ ಗೈಡೆನ್ಸ್ ಮೌಲ್ಯದಲ್ಲಿ ಶೇ.10ರಷ್ಟು ಕಡಿತ ಮಾಡಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸಚಿವ ಆರ್. ಅಶೋಕ ಮಾಹಿತಿ ನೀಡಿದ್ದು, ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಂದಾಯ ಇಲಾಖೆಯಿಂದ ಗಿಫ್ಟ್ ನೀಡಲು ನಿರ್ಧಾರಿಸಲಾಗಿದೆ. ಆಸ್ತಿ ವಹಿವಾಟು ಸಂಬಂಧಿಸಿದಂತೆ, … Continued