ಮಹತ್ವದ ಆದೇಶ..ರಾಜ್ಯ ಸರ್ಕಾರದ ಕೆಲ ಇಲಾಖೆ ನೌಕರರಿಗೆ ಹಾಜರಾತಿಯಿಂದ ವಿನಾಯ್ತಿ..! ಯಾವೆಲ್ಲ..?

ಬೆಂಗಳೂರು : ಕರ್ನಾಟಕದಲ್ಲಿ ಕೊರೊಒನಾ ಉಲ್ಬಣ ಕೋಲಾಹಲವನ್ನೇ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ದಿನ ಕೊರೊನಾ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸೇವೆಗಳ ಹೊರತಾಗಿ ರಾಜ್ಯ ಸರ್ಕಾರ ಕೆಲ ಇಲಾಖೆಗಳಿಗೆ ಹಾಜರಾತಿಯಿಂದ ವಿನಾಯ್ತಿ ನೀಡಿದ್ದು ಇನೂ ಕೆಲ ಇಲಾಖೆಗಳಿಗೆ ಶೇ.50ರಷ್ಟು ಸಿಬ್ಬಂದಿಗೆ ಹಾಜರಾತಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದು ಮೇ 12ರ … Continued