ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ 6 ಚರಣದ ಗಾಯನವಿಲ್ಲ ; 2 ಚರಣ ಮಾತ್ರ ಹಾಡಲು ಆದೇಶ

ಬೆಂಗಳೂರು : ಕೇಂದ್ರ ಸರ್ಕಾರವು ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ʼವಂದೇ ಮಾತರಂʼನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸೂಚಿಸಿದೆ. ಆದರೆ ರಾಷ್ಟ್ರಪತಿ, … Continued

ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ

ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ 60 ದಿನ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ ಬೆಂಗಳೂರು : 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದ್ದ ಮಕ್ಕಳಿಗೆ … Continued

35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಬರೋಬ್ಬರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಎರಡು ದಿನಗಳ ಹಿಂದಷ್ಟೇ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳು … Continued

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಇನ್ಮುಂದೆ ಇವೆಲ್ಲವೂ ನಿಷೇಧ

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಆಡಳಿತ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವಂತ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಅದರ ಹೊರತಾಗಿ ಜಯಂತಿಗಳನ್ನು ಆಚರಿಸುವಂತಿಲ್ಲ, ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆ ( Department of Religious Endowments) ಆಯುಕ್ತರು ಹೊರಡಿಸಿದ ಸುತ್ತೋಲೆಯಲ್ಲಿ, … Continued

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ … Continued

ಹೊರಗುತ್ತಿಗೆ ನೇಮಕಾತಿ: ಶೇ.33ರಷ್ಟು ಹುದ್ದೆ ಮಹಿಳೆಯರಿಗೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ … Continued

ಏಕ ಮಾಲೀಕತ್ವದ ಪಹಣಿಗೆ ಭೂಪರಿವರ್ತನಾ ಪೂರ್ವ ನಕ್ಷೆಗೆ ವಿನಾಯ್ತಿ ನೀಡಿದ ಸರ್ಕಾರ

ಬೆಂಗಳೂರು: ಈಗ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸುವ ಅರ್ಜಿಗೆ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದುವರೆಗೆ ಭೂ ಪರಿವರ್ತನೆಗೆ ಕೋರಿ ಸಲ್ಲಿಸಲಾಗುತ್ತಿದ್ದಂತ ಎಲ್ಲಾ ಅರ್ಜಿಗಳಿಗೆ ಭೂ ಪರಿವರ್ತನಾ ಪೂರ್ವ ನಕ್ಷೆ ತಯಾರಿಸಲಾಗುತ್ತಿತ್ತು. ಈ ಕುರಿತು ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು, ಸುತ್ತೋಲೆ ಹೊರಡಿಸಿದ್ದಾರೆ. ಭೂ … Continued

ಸರ್ಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸಬೇಕು: ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ … Continued

ಶಿಕ್ಷಣದಲ್ಲಿ ರಾಜಕೀಯ ಯಾಕೆ ಬೆರೆಸುತ್ತಿದ್ದೀರಿ? : ಸರ್ಕಾರಕ್ಕೆ ವಿರುದ್ಧ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ಶಿಕ್ಷಣದಲ್ಲಿ ರಾಜಕೀಯವನ್ನು ಯಾಕೆ ಬೆರೆಸುತ್ತಿದ್ದೀರಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಪದವಿ ಕೋರ್ಸ್​ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು (ಗುರುವಾರ) ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಲ್ಲಿ … Continued