ದತ್ತ ಪೀಠ: ಹೈಕೋರ್ಟ್ ತೀರ್ಪು ಜಾರಿಗೆ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು : ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠ ಅಥವಾ ಬಾಬಾಬುಡನಗಿರಿ ಗುಹೆಯಲ್ಲಿ ಪೂಜಾ ವಿಧಿವಿಧಾನಗಳನ್ನು ನಡೆಸಲು ಮುಜಾವರರನ್ನು ನೇಮಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಶ್ರೀಗುರು ದತ್ತಾತ್ರೇಯ … Continued