ರಾಜ್ಯ ಸರ್ಕಾರದಿಂದ ಸಾರ್ವಜನಿಕ ಉದ್ದಿಮೆಗಳ ಇಲಾಖೆ ರದ್ದು ಆದೇಶ

ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ಕರ್ನಾಟಕ ಸರ್ಕಾರ ಸಚಿವಾಲದಯದ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನ ನಂತರ ಇಲಾಖೆ ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. … Continued