ಅನಾಮಧೇಯ ಪತ್ರ ಪರಿಗಣಿಸದಂತೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವ ಅನಾಮಧೇಯ ಪತ್ರಗಳಿಗೆ ರಾಜ್ಯ ಸರ್ಕಾರ ಮಾನ್ಯತೆ ನೀಡದಿರಲು ನಿರ್ಧರಿಸಿದೆ. ಇನ್ಮುಂದೆ ಮೂಗರ್ಜಿಗಳಿಗೆ ಮಾನ್ಯತೆ ಇಲ್ಲ ಆದೇಶದಲ್ಲಿ ಸೂಚನೆ ನೀಡಿದ್ದು, ಅಧಿಕಾರಿ, ನೌಕರರ ವಿರುದ್ಧದ ಅನಾಮಧೇಯ ದೂರುಗಳನ್ನು ಪರಿಗಣಿಸದಂತೆ ಸುತ್ತೋಲೆಯಲ್ಲಿ ಸೂಚಿಸಿದೆ. ಈ ಕುರಿತು ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಿದ್ದು, … Continued