ಚಿಕ್ಕಮಗಳೂರು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಎರಡು ತಿಂಗಳ ಅಂತರದಲ್ಲಿ ಮೂವರು ಸಾವಿಗೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ತೊಂದರೆ ಕೊಡುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯಲು ಆದೇಶ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವುದಲ್ಲದೆ, ಹಾಗಿಂದಾಗೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಸೆಪ್ಟೆಂಬರ್ ತಿಂಗಳಿಂದ ಈಚೆಗೆ ಮೂವರು … Continued