ಕರ್ನಾಟಕ ಶಿಕ್ಷಣ ನೀತಿ ರಚನೆಗೆ ಸಮಿತಿ ರಚನೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರವು ರಾಜ್ಯ ಶಿಕ್ಷಣ ನೀತಿ ರಚಿಸಿ ಬುಧವಾರ ಆದೇಶ ಹೊರಡಿಸಿದೆ. ಪ್ರೊ. ಸುಖದೇವ ಥೋರಟ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. … Continued

43 ಹೆಚ್ಚುವರಿ ಬರಪೀಡಿತ ತಾಲೂಕು ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈಗ ರಾಜ್ಯ ಸರ್ಕಾರವು 21 ಬರಪೀಡಿತ, 22 ಸಾಧಾರಣ ಬರಪೀಡಿತ ತಾಲೂಕುಗಳನ್ನು ಹೆಚ್ಚುವರಿಯಾಗಿ ಘೋಷಿಸಿದೆ. ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಕೊರತೆಯಿಂದ ಭೀಕರ ಬರದ ಛಾಯೆ ಆವರಿಸಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು … Continued

ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ ಅವರು, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. … Continued

ಇನ್ಮುಂದೆ ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರವೇ ಇಲಾಖಾವಾರು ವರ್ಗಾವಣೆ ಮಾಡಬೇಕು. ಯಾವುದೇ ವರ್ಗಾವಣೆ ಮಾಡುವುದಿದ್ದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ಈ ಸುತ್ತೋಲೆ … Continued

ಮಳೆಯಿಂದ ಮನೆಗಳಿಗೆ ಹಾನಿ; ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ/ ದುರಸ್ತಿಗೆ ಪರಿಹಾರದ ಮೊತ್ತ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾನಿಯನ್ನು ಎ, ಬಿ, ಸಿ ಎಂದು ಮೂರು ವರ್ಗವಾಗಿ ವಿಂಗಡಿಸಲಾಗಿದೆ. ಸರ್ಕಾರದ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ ಮತ್ತು ನೋಂ & ಮು) ಉಪ ಕಾರ್ಯದರ್ಶಿ ಟಿ. … Continued

ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮೂರು ಪೀಠಗಳಿಗೆ 15 ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ನೇಮಕ

ಬೆಂಗಳೂರು: ಸುಪ್ರೀಂ ಕೋರ್ಟ್‌ಗೆ ಐವರು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ (ಎಎಜಿ) ನೇಮಕಾತಿ ಸೇರಿದಂತೆ ಒಟ್ಟು 15 ಮಂದಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರವು ಸೋಮವಾರ ಅಧಿಸೂಚನೆ ಪ್ರಕಟಿಸಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠಕ್ಕೆ ಐವರು, ಕಲಬುರ್ಗಿ ಪೀಠಕ್ಕೆ ಮೂವರು ಮತ್ತು ಧಾರವಾಡ ಪೀಠಕ್ಕೆ ಇಬ್ಬರು ಹೆಚ್ಚುವರಿ ಅಡ್ವೊಕೇಟ್‌ … Continued

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ನಾಳೆ (ಜೂನ್‌ 16)ಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಫ್ ಲೈನ್, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು, ಶುಕ್ರವಾರದಿಂದ ಫಲಾನುಭವಿಗಳು … Continued

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ … Continued

ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ … Continued