ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?

ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿಭತ್ಯೆ (DA) ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಜಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಿದೆ. ಜ.1, 2026ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ. … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued

ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಅಸ್ತು

 ಬೆಂಗಳೂರು : ರಾಜ್ಯದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ಈ ವಯೋಮಿತಿ … Continued

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ … Continued

ಸರ್ಕಾರಿ ನೌಕರರು ಸಭ್ಯ ಉಡುಪು ಧರಿಸಬೇಕು ; ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರು (Govt Employees) ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ ಮಾಡಿದೆ. ಸಭ್ಯ ಉಡುಪು ಧರಿಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸರ್ಕಾರ ಖಡನ್ ಸೂಚನೆ ಮಾಡಿದೆ. ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವವರನ್ನು ಮೇಲಾಧಿಕಾರಿಗಳು ನಿಯಂತ್ರಿಸಲು ಸೂಚಿಸಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಡ್ಡಾಯವಾಗಿ ಸಕಾರಣ ನೀಡಿ ಹೊರಗೆ ಹೋಗುವಂತೆ ತಿಳಿಸಿದೆ. ಸಿಬ್ಬಂದಿ … Continued