ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ … Continued

1,242 ಸಹಾಯಕ ಪ್ರಾಧ್ಯಾಪಕ’ರ ಹುದ್ದೆಗೆ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು:ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ( ಕಾಲೇಜು ಶಿಕ್ಷಣ ) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಹರ್ಷ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ … Continued

ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ … Continued

ಜಿಮ್’ ತೆರೆಯಲೂ ಈಗ ರಾಜ್ಯ ಸರ್ಕಾರದಿಂದ ಷರತ್ತುಬದ್ಧ ಅನುಮತಿ

ಬೆಂಗಳೂರು : ಏಪ್ರಿಲ್ 7ರ ವರೆಗೆ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ಜಿಮ್ ಗಳಿಗೂ ಈಗ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಮ್ ಗಳಿಗೂ ಶೇ.50 ರಷ್ಟು ಅವಕಾಶ ನೀಡಬೇಕು ಎಂದು ರಾಜ್ಯ ಜಿಮ್ ಅಸೋಸಿಯೇಷನ್ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಬೆನ್ನಲ್ಲೇ ರಾಜ್ಯ … Continued

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ: ಆದೇಶ ಹಿಂಪಡೆಯಲು ನಟ ಪುನೀತ್‌ ಒತ್ತಾಯ

ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರ ಮಿತಿ ಹೇರಿ ಶುಕ್ರವಾರ ಆದೇಶ ಮಾಡಿದ್ದು, ಇದಕ್ಕೆ ಚಿತ್ರನಟ ಪುನೀತ್‌ ರಾಜಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ, ಫೇಸ್‌ಬುಕ್‌ ಮೂಲಕ “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಜೊತೆಗೆ ಲೈವ್‌ ಬಂದ ನಟ ಪುನೀತ್‌ ರಾಜಕುಮಾರ್‌ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ … Continued