ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್‌ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ … Continued

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ : ಹುಬ್ಬಳ್ಳಿ ಗಲಭೆ ಸೇರಿ 43 ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ … Continued

ಕೋವಿಡ್‌ ಸಭೆ | ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ ; ವೃದ್ಧರು-ಗರ್ಭಿಣಿಯರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಬೇಕು … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಬೆಂಗಳೂರು: ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ಶೀಘ್ರದಲ್ಲೇ ಎರಡು ಪಟ್ಟು ಹೆಚ್ಚು ಸಂಬಳ ಪಡೆಯಲಿದ್ದಾರೆ, ಕರಡು ಮಸೂದೆಯು ಮುಖ್ಯಮಂತ್ರಿ, ಮಂತ್ರಿಗಳು ಮತ್ತು ಶಾಸಕರಿಗೆ 100%ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸುತ್ತದೆ. ಪಿಂಚಣಿಗಳು ಮತ್ತು ವಿಮಾನ/ರೈಲು ಪ್ರಯಾಣ ಭತ್ಯೆಗಳಲ್ಲಿ ಶೇಕಡಾ 50 ರಷ್ಟು ಹೆಚ್ಚಳದಿಂದ ಹಿಡಿದು ಇತರ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು … Continued