ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರು ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಬೆಂಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಪ್ರಧಾನಿಯಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್‌ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಬೆಂಗಳೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಐಪಿಎಲ್ 2025 ವಿಜೇತರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡಕ್ಕೆ ಸನ್ಮಾನ ಸಮಾರಂಭದ ವೇಳೆ ಬೆಂಗಳೂರಿನ ಎಂ. … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued