ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ

ಬೆಂಗಳೂರು : ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಈಗಾಗಲೇ ಸಾರಿಗೆ ಇಲಾಖೆಯು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಿದೆ. ಆದರೆ ಈವರೆಗೆ ಸುಮಾರು 52 … Continued

ಗ್ರೂಪ್-ಬಿ, ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ ; ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯಿಸುವಂತೆ 3 ವರ್ಷಗಳ ಸಡಿಲಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಖರ್ಗೆ ಕುಟುಂಬದ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆ ಪ್ರಕರಣ ; ಸರ್ಕಾರದಿಂದ ವಿವರಣೆ ಕೇಳಿದ ರಾಜ್ಯಪಾಲ

ಬೆಂಗಳೂರು : ಸಹೋದರ ರಾಹುಲ್ ಖರ್ಗೆ ಅವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ … Continued

ಆರೋಪಿತ ಕೋವಿಡ್ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖಾ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಆಪಾದಿತ ಕೋವಿಡ್ ಹಗರಣದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಲಾಗಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ‘ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ … Continued

ಕೆಂಪಣ್ಣ ವರದಿ ಬಿಡುಗಡೆಯಾದರೆ ಸಿಎಂ ಸಿದ್ದರಾಮಯ್ಯ ಪಂಚೆ- ಶರ್ಟಿಗೆ ಮಸಿ ಆಗುವುದು ಗ್ಯಾರಂಟಿ ; ಹೆಚ್.ವಿಶ್ವನಾಥ

ಮೈಸೂರು : ʼರೀ ಡೂʼ ವಿಚಾರದಲ್ಲಿ ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಕೆಂಪಣ್ಣ ವರದಿ ಬಿಡುಗಡೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ, ಶರ್ಟು ಎಲ್ಲವಕ್ಕೂ ಮಸಿ ಮೆತ್ತುವುದು ಗ್ಯಾರಂಟಿ ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ರೀಡು ವಿಚಾರದಲ್ಲಿ ಕೆಂಪಣ್ಣ … Continued

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ; ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದಹಳೆ ಪಿಂಚಣಿ ಯೋಜನೆ ( Old Pension Scheme-OPS ) ಜಾರಿಗೊಳಿಸಲು ಸರ್ಕಾರವು ಪರಿಶೀಲನಾ ಸಮಿತಿಯನ್ನು ರಚನೆ ಮಾಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ( National Pension Scheme – NPS ) ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲು … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued

ರಾಜ್ಯದಲ್ಲಿ ಅಕ್ರಮ-ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಶೀಘ್ರವೇ ಆರಂಭ…!

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಹಣ ಉಳಿತಾಯ ಮಾಡಲು ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಶೀಘ್ರವೇ ಅನರ್ಹರು ಹಾಗೂ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸಲು ಪರಿಶೀಲನೆ ಕಾರ್ಯ ಆರಂಭಿಸಲು ಸರ್ಕಾರ ಮುಂದಾಗಲಿದೆ ಎಂದು ವರದಿಯಾಗಿದೆ. ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು … Continued

ಹೆಚ್‌ಎಂಟಿ ಜಾಗವನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಎ‌ಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಎಚ್‌ಎಂಟಿ ಜಾಗವನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಹೆಚ್‌ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಎಚ್‌ಎಂಟಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್‌ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ … Continued