ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರು ಹತ್ತುವ ಮುನ್ನವೇ ಚಾಲಕನಿಗೆ ಹೃದಯಾಘಾತ, ಸಾವು

ಬೆಂಗಳೂರು: ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜ್ಯಪಾಲರನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಆಗಮಿಸಿದ್ದ ಚಾಲಕ ರವಿಕುಮಾರ ಅವರಿಗೆ ರಾಜ್ಯಪಾಲರನ್ನು ಕರೆದೊಯ್ಯುವ ಮೊದಲೇ ಹೃದಯಾಘಾತವಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವನಿರ್ಧರಿತ ಶೆಡ್ಯೂಲ್‌ನಂತೆ ವಿಮಾನ ನಿಲ್ದಾಣಕ್ಕೆ … Continued