ರಾಜ್ಯ ಸರ್ಕಾರದಿಂದ ಕೊರೊನಾನಿಂದ ಮೃತಪಟ್ಟ ರೈತರ ಡಿಸಿಸಿ, ಅಪೆಕ್ಸ್ ಬ್ಯಾಂಕ್ ಸಾಲಮನ್ನಾ

ಬೆಂಗಳೂರು: ಕೋವಿಡ್‌-19 ಗೆ ಬಲಿಯಾದ ರೈತರು ಜಿಲ್ಲಾ ಕ್ರೆಡಿಟ್ ಕೋ-ಆಪರೇಟಿವ್ (ಡಿಸಿಸಿ) ಮತ್ತು ಅಪೆಕ್ಸ್ ಬ್ಯಾಂಕುಗಳಿಂದ ಪಡೆದ ಸಾಲವನ್ನು ರಾಜ್ಯ ಸರ್ಕಾರವು ಮನ್ನಾ ಮಾಡುತ್ತಿದೆ ಎಂದು ಕರ್ನಾಟಕ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಗುರುವಾರ ಹೇಳಿದ್ದಾರೆ. ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ಲಾಭದಾಯಕವಾಗಿರುವ ಡಿಸಿಸಿ ಮತ್ತು ಅಪೆಕ್ಸ್ ಬ್ಯಾಂಕುಗಳ … Continued