ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆಯ ದೇಗಲುಗಳಲ್ಲಿ ಗೋಪೂಜೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. … Continued