ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ
ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued