ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued

ವಾಹನಗಳಲ್ಲಿ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ : ನವೆಂಬರ್‌ 17 ಕೊನೆ ದಿನ–ನಿಯಮ ಮೀರಿದ್ರೆ ಬೀಳಲಿದೆ ದಂಡ

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳಿಗೆ ನವೆಂಬರ್ 17 ರಿಂದ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಹೊಂದಿರುವುದನ್ನು ಕಡ್ಡಾಯಗೊಳಿಸಿದೆ. ರಾಜ್ಯ ಇಲಾಖೆಯು ಆಗಸ್ಟ್ 17 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಾಹನ ಈ ಗಡುವನ್ನು ಅನುಸರಿಸಲು ವಿಫಲವಾದರೆ ವಾಹನ ಮಾಲೀಕರು ದಂಡದ ಕ್ರಮಕ್ಕೆ ಒಳಪಡಲಾಗುತ್ತದೆ … Continued

ಹುಬ್ಬಳ್ಳಿ: ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರು ಸಮಾರಂಭದ ಗೌನ್ ಧರಿಸುವ ಸಂಪ್ರದಾಯ ನಿಲ್ಲಿಸಿ ಸುಮಾರು ಎರಡು ತಿಂಗಳ ನಂತರ, ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮೇಯರ್ ಗೌನ್ ತೊಡುವ ಪದ್ಧತಿ ಕೈಬಿಡುವಂತೆ ಆಗ್ರಹಿಸಿ ಅಂಚಟಗೇರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಜಂಟಿ … Continued

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಸರ್ಕಾರದಿಂದ 3,500 ರೂ. ಮಾಸಾಶನ ಘೋಷಣೆ

ಬೆಂಗಳೂರು: ಕೊರೊನಾದಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು ಆ ಮಕ್ಕಳಿಗೆ ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ರಾಜ್ಯ ಸರ್ಕಾರ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ ಜಾರಿಗೆ ತರಲಿದೆ; … Continued

ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ: ಸರ್ಕಾರ ಮಾತು ತಪ್ಪಿದರೆ ಮತ್ತೆ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ಭರವಸೆ ಮೇಲೆ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಆರು ತಿಂಗಳ ಅವಧಿ ವರೆಗೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸರ್ಕಾರ  ಕ್ರಮ ಕೈಗೊಳ್ಳದಿದ್ದರೆ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗೆ “ಸರ್ಕಾರ ಆರು ತಿಂಗಳ … Continued