ದೇಶದ್ರೋಹದ ಪ್ರಕರಣದಲ್ಲಿ ಬೀದರ್ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದು ಬಾಲಾಪರಾಧ ನ್ಯಾಯ ಕಾಯ್ದೆ ಉಲ್ಲಂಘನೆ: ಹೈಕೋರ್ಟ್

ಬೆಂಗಳೂರು: ಬೀದರ್ ಜಿಲ್ಲೆಯ ಶಾಹೀನ್ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 2020 ರ ಫೆಬ್ರವರಿಯಲ್ಲಿ ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ, ಸಮವಸ್ತ್ರದಲ್ಲಿ, ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ಪೋಲಿಸರು ಇರುವುದು ಬಾಲಾಪರಾಧ ನ್ಯಾಯ ಕಾಯ್ದೆಯ ಅಡಿಯಲ್ಲಿ ಗಂಭೀರ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಗಮನಿಸಿದೆ. ಮಕ್ಕಳ ವಿಶೇಷ ನಿಯಮ 5ರ ಮಕ್ಕಳ ಬಾಲಾಪರಾಧ ಪೊಲೀಸ್ ಘಟಕವು ಮಕ್ಕಳೊಂದಿಗೆ ಸಂವಹನ ನಡೆಸುವಾಗ … Continued