ಜಿಪಂ-ತಾಪಂ ಚುನಾವಣೆ: ಮೇ 17ರಂದು ರಾಜ್ಯ ಚುನಾವಣಾ ಆಯೋಗದ ಮನವಿ ಆಲಿಸಲಿರುವ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳನ್ನು ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. ಈ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ನ್ಯಾಯಮೂರ್ತಿಗಳಾದ ಬಿ.ಎಂ. ಶ್ಯಾಂಪ್ರಸಾದ್ … Continued