ರಾಜ್ಯದಲ್ಲಿ ಮುಂದುವರಿದ ಶೀತದ ವಾತಾವರಣ; ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಮಾಂಡೌಸ್​ ಚಂಡಮಾರುತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶೀತ ವಾತಾವರಣ ನಿರ್ಮಾಣವಾಗಿದೆ. ಕಳೆದ ನಾಲ್ಕು ದಿನದಿಂದ ಜಿಟಿ ಜಿಟಿ ಮಳೆಯ ಜತೆಗೆ ಶೀತಗಾಳಿ (Cold Wind) ಬೀಸುತ್ತಿದೆ. ಮೈ ಕೊರೆಯುವ ಚಳಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಚಳಗಾಳಿಯ ಈ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳು … Continued