ರಾಜ್ಯಾದ್ಯಂತ ಲಾಕ್‌ಡೌನ್ ಜಾರಿ ಇಲ್ಲ ಎಂದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರಾಂತ್ಯ ಕರ್ಫ್ಯೂ ಮತ್ತು ಕೊರೊನಾ ವೈರಸ್ ಹರಡುವುದನ್ನು ತಡೆಯಲು ಹೆಚ್ಚುವರಿ ನಿರ್ಬಂಧಗಳನ್ನು ಘೋಷಿಸಿದ ನಂತರ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿ ತರುವ ಪ್ರಶ್ನೆಯೇ ಸದ್ಯ ಇಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೊಮ್ಮಾಯಿ ಅವರ ಕ್ಯಾಬಿನೆಟ್‌ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಂಡ ಸುಧಾಕರ್, ದಿ … Continued