ಕರ್ನಾಟಕದಲ್ಲಿ ಜು.27ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ನೈರುತ್ಯ ಮಾನ್ಸೂನ್ ಈಗಾಗಲೇ ರಾಜ್ಯವನ್ನು ಆವರಿಸಿದೆ. ಈ ನಡುವೆ ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತ ಈ ಹಿನ್ನೆಲೆ ಜುಲೈ 27ರ ವರೆಗೆ ರಾಜ್ಯದಲ್ಲಿ ಭರ್ಜರಿ ಮಳೆ ಆಗಲಿದೆ . ಅದರಲ್ಲಿಯೂ ರಾಜ್ಯದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಎಂದು ಐಎಂಡಿ ತಿಳಿಸಿದೆ. ಕರ್ನಾಟಕದ ಕರಾವಳಿ, … Continued