ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮುಜಾವರ್ ನೇಮಕ : ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ   ಮಾಡಿ 2018ರ ಮಾರ್ಚ್‌ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುತ್ತಿದ್ದೇನೆ. ಉನ್ನತಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ … Continued