ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್‌ … Continued

ಐಪಿಎಸ್ ಅಧಿಕಾರಿ ಅಮಾನತು ರದ್ದು: ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಬೆಂಗಳೂರು : ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು (ಸಿಎಟಿ)ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದೆ. ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ … Continued

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಸಮ್ಮತಿ

ಬೆಂಗಳೂರು : ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹೇಳಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

ಕಲಬುರಗಿ ಜಿಲ್ಲಾಧಿಕಾರಿ ನಿಂದನೆ : ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರಗೆ​ ಹೈಕೋರ್ಟ್ ತರಾಟೆ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ಕರೆದಿರುವ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌ ರವಿಕುಮಾರ ನಡೆಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ಅಲ್ಲದೇ, ತರನ್ನುಮ್‌ ಅವರಿಗೆ ಕ್ಷಮೆ ಕೋರಿರುವ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಗುರುವಾರ ನಿರ್ದೇಶಿಸಿದೆ. ಕಲಬುರ್ಗಿಯ ಸ್ಟೇಷನ್‌ ಬಜಾರ್‌ … Continued

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ : ಹುಬ್ಬಳ್ಳಿ ಗಲಭೆ ಸೇರಿ 43 ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ: ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ : ಬೆಳಗಾವಿಯಲ್ಲಿ ನಡೆದಿದ್ದ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಸಂಬಂಧ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ವಿರುದ್ಧ ಬೆಳಗಾವಿಯ ಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಕಿರುಕುಳ ಮತ್ತು ಮಹಿಳೆಯ ಘನತೆಗೆ ಹಾನಿ ಮಾಡಿದ ಆರೋಪದ ಪ್ರಕರಣದ … Continued