ಸರ್ಕಾರದ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್ : 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಅನುಮತಿ

ಬೆಂಗಳೂರು : ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ. ಹೀಗಾಗಿ, ಪರೀಕ್ಷೆ ನಡೆಸುವ ಕುರಿತು ಉಂಟಾಗಿದ್ದ ಗೊಂದಲ ದೂರವಾಗಿದೆ. ಕಳೆದ ವರ್ಷದ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ಮಾರ್ಚ್‌ 6ರಂದು ಏಕಸದಸ್ಯ … Continued

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ … Continued

ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued

ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್‌.ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಮಂಗಳವಾರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಚ್‌. ಏಕಾಂತಯ್ಯ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

ಸಂಯಮದಿಂದ ಮಾತನಾಡಲು ನಿಮ್ಮ ಕಕ್ಷಿದಾರರಿಗೆ ಹೇಳಿ: ಬಿಜೆಪಿ ಮುಖಂಡ ಈಶ್ವರಪ್ಪಗೆ ಹೈಕೋರ್ಟ್‌ ತರಾಟೆ

ಬೆಂಗಳೂರು : ನಮ್ಮ ಧುರೀಣರು ಮಾತನಾಡುವಾಗ ಒಳ್ಳೆಯ ಭಾಷೆಯನ್ನು ಏಕೆ ಬಳಸುವುದಿಲ್ಲ? ನಾವು ಏನೋ ಒಂದು ಮಾತನಾಡಬಾರದು. ಸಂಯಮದಿಂದ ಭಾಷಾ ಪ್ರಯೋಗ ಮಾಡಬೇಕು. ಪದ ಬಳಕೆಯಲ್ಲಿ ಜವಾಬ್ದಾರಿಯುತವಾಗಿರಬೇಕು ಎಂದು ನಿಮ್ಮ ಕಕ್ಷಿದಾರರಿಗೆ ಹೇಳಿ” ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರ ಕುರಿತು ಮೌಖಿಕವಾಗಿ ಹೇಳಿತು. ದೇಶವನ್ನು ಛಿದ್ರ ಮಾಡುತ್ತೇವೆ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಬಳಸಿದ ಭಾಷೆ ಶೋಭೆ ತರುವಂಥದ್ದಲ್ಲ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಬಳಕೆ ಮಾಡಿರುವ ಭಾಷೆ ಶೋಭೆ ತರುವಂಥದ್ದಲ್ಲ. ಭಾಷೆ ಬಳಕೆ ಮೇಲೆ ನಿಯಂತ್ರಣ ಇರಬೇಕು ಎಂಬುದನ್ನು ನಿಮ್ಮ ಕ್ಷಕಿದಾರರಿಗೆ ಹೇಳಿ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಮಮಂದಿರ ವಿಚಾರದ ಕುರಿತು ಆಕ್ಷೇಪಾರ್ಹ ಹೇಳಿಕೆ … Continued

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ಅಂಜಾರಿಯಾ ನೇಮಕ

ಬೆಂಗಳೂರು : ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಾನೂನು ಖಾತೆ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ ಮೇಘವಾಲ್ ಇದನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು … Continued

40% ಕಮಿಷನ್‌ ಆರೋಪ ಪ್ರಕರಣ: ಏಕ ವ್ಯಕ್ತಿ ಆಯೋಗದ ಮುಂದೆ ಯಾಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ; ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎಂದು ಆರೋಪಿಸಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ … Continued

ವಂಚನೆ ಪ್ರಕರಣ: ರಮೇಶ್‌ ಜಾರಕಿಹೊಳಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಮೇಲೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣದ ಸಂಬಂಧ ಮುಂದಿನ ವಿಚಾರಣೆ ವರೆಗೆ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ … Continued