ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕಾದರೆ ಪ್ರತಿ ಗ್ರಾಮದಲ್ಲೂ ಗೋಶಾಲೆ ಆರಂಭಿಸಬೇಕು: ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ-2020’ ಅನ್ನು ಜಾರಿಗೊಳಿಸಬೇಕಾದರೆ ರಾಜ್ಯ ಸರ್ಕಾರವು ಪ್ರತಿ ಗ್ರಾಮದಲ್ಲೂ ಗೋಶಾಲೆ ತೆರೆಯಬೇಕಾಗುತ್ತದೆ ಎಂದು ಗುರುವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಹೇಳಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, … Continued

ಜನವರಿ 1ರಿಂದ ಸರ್ಕಾರದ ಪ್ರಕರಣಗಳಲ್ಲೂ ಇ-ಫೈಲಿಂಗ್‌ ಕಡ್ಡಾಯಗೊಳಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಮುಂದಿನ ವರ್ಷದ ಜನವರಿ 1ರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಅವುಗಳಿಂದ ಮಾನ್ಯತೆ ಪಡೆದಿರುವ ಎಲ್ಲಾ ಕಚೇರಿಗಳು ತಮ್ಮ ಪ್ರಕರಣ/ಮನವಿಗಳು/ ಕೋರಿಕೆ ಮತ್ತು ದಾಖಲೆಗಳನ್ನು ಇ-ಫೈಲಿಂಗ್‌ ವ್ಯವಸ್ಥೆ ಮೂಲಕ ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಾನಿಕ್‌ ಫೈಲಿಂಗ್‌ (ಇ-ಫೈಲಿಂಗ್‌) ನಿಯಮಗಳು 2021 ಅಧಿಸೂಚನೆ ಹೊರಡಿಸುವವರೆಗೆ https://efiling.ecourts.gov.in ಮೂಲಕ … Continued

ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಸೋಮವಾರ ಕರ್ನಾಟಕ … Continued

ಪೇಜಾವರ ಶ್ರೀ ಕುರಿತ ಹೇಳಿಕೆ: ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಉಡುಪಿಯಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ಆಕ್ಷೇಪಾರ್ಹವಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಅಲ್ಲದೇ, ಬಸವನಗುಡಿ ಠಾಣೆ, ಡಾ.ಮುರಳೀಧರ ಮತ್ತು ಎಸ್ ಎನ್ ಅರವಿಂದ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಬಸವನಗುಡಿ … Continued

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣ: ಸೆಷನ್ಸ್‌, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಿಂದ ಪಟ್ಟಿ ಪಡೆಯಲು ಹೈಕೋರ್ಟ್‌ ಆದೇಶ

ಬೆಂಗಳೂರು”: ಕಳೆದ ವರ್ಷದ ಸೆಪ್ಟೆಂಬರ್‌ 16 ಬಳಿಕ ರಾಜ್ಯದಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧ ಹಿಂತೆಗೆದುಕೊಂಡಿರುವ ಅಥವಾ ಬಾಕಿ ಇರುವ ಕ್ರಿಮಿನಲ್‌ ಪ್ರಕರಣಗಳ ಪಟ್ಟಿಯನ್ನು ರಿಜಿಸ್ಟ್ರಾರ್‌ ಜನರಲ್‌ ಅವರು ವಿಶೇಷ ಸೆಷನ್ಸ್‌ ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಿಂದ ಪಡೆಯಬೇಕು ಎಂದು ಬುಧವಾರ ಹೈಕೋರ್ಟ್‌ ಆದೇಶಿಸಿದೆ. ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ … Continued

ಶಿಕ್ಷಣದಲ್ಲಿ ರಾಜಕೀಯ ಯಾಕೆ ಬೆರೆಸುತ್ತಿದ್ದೀರಿ? : ಸರ್ಕಾರಕ್ಕೆ ವಿರುದ್ಧ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ಶಿಕ್ಷಣದಲ್ಲಿ ರಾಜಕೀಯವನ್ನು ಯಾಕೆ ಬೆರೆಸುತ್ತಿದ್ದೀರಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಪದವಿ ಕೋರ್ಸ್​ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು (ಗುರುವಾರ) ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಲ್ಲಿ … Continued

ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ತನ್ನ ನೀತಿ ಮರು ಪರಿಶೀಲಿಸಬೇಕು ಎಂದ ಹೈಕೋರ್ಟ್‌

ಬೆಂಗಳೂರು: ಪದವಿ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿ ಮರುಪರಿಶೀಲಿಸಬೇಕು. ನಿಮ್ಮ (ಸರ್ಕಾರ) ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯ ಸರ್ಕಾರವು ಪದವಿ ಹಂತದಲ್ಲಿ … Continued

ಸಹಕಾರ ಕಾಯಿದೆ: ಐದು ಸಾಮಾನ್ಯ ಸಭೆ ಪೈಕಿ ಮೂರರಲ್ಲಿ ಸದಸ್ಯರು ಭಾಗಿಯಾಗದಿದ್ದರೆ ಮತದಾನದ ಹಕ್ಕು ರದ್ದು- ಹೈಕೋರ್ಟ್‌

ಬೆಂಗಳೂರು: ಹಲವು ಸೇವೆಗಳ ಬಳಕೆಗೆ ಸಂಬಂಧಿಸಿದ ಕರ್ನಾಟಕ ಸಹಕಾರ ಸೊಸೈಟಿಗಳ ಕಾಯಿದೆ 1959ರ ಸೆಕ್ಷನ್‌ 20 (2) (a-v) ಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿ ಹಿಡಿದಿದೆ. ಈ ನಿಬಂಧನೆಯ ಪ್ರಕಾರ ಸದಸ್ಯರು ಐದು ಸಾಮಾನ್ಯ ಸಭೆಗಳ ಪೈಕಿ ಮೂರು ಸಭೆಗಳಲ್ಲಿ ಭಾಗವಹಿಸದಿದ್ದರೆ, ಸತತ ಮೂರು ಸಹಕಾರಿ ವರ್ಷಗಳ ವರೆಗೆ ಇಂತಹ ಕನಿಷ್ಠ … Continued

ಬೆಳಗಾವಿ ಎಸ್‌ಟಿಪಿ ನಿರ್ಮಾಣಕ್ಕೆ 2 ಕೋಟಿ ರೂ.ಗಳ ವೆಚ್ಚ ಮಾಡಿ ಕಾಮಗಾರಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ರಾಜ್ಯ ಸರ್ಕಾರದ ಬೊಕ್ಕಸದಿಂದ 2 ಕೋಟಿ ರೂಪಾಯಿ ವೆಚ್ಚ ಮಾಡಿದ ನಂತರ ಘಟಕವನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಿಸಿ ಕಾಮಗಾರಿ ಕೈಗೊಂಡ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಲೋಕಾಯುಕ್ತಕ್ಕೆ ವಹಿಸಿದೆವೆಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued

ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ … Continued