ಮಾನಹಾನಿ ಸುದ್ದಿ : ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿ
ಬೆಂಗಳೂರು : ಶ್ರೀಲಂಕಾದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್ಎಂ ದಿಲೀಪ ನವಾಜ್ ಅವರು ತನ್ನ ವಿರುದ್ಧದ ಎಲ್ಲ ಮಾನಹಾನಿ ಸುದ್ದಿ/ಲೇಖನ ಮತ್ತು ಯುಆರ್ಎಲ್ಗಳನ್ನು ತೆಗೆದುಹಾಕುವಂತೆ ಕೋರಿ ಕರ್ನಾಟಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಶ್ರೀಲಂಕಾದ ನ್ಯಾಯಮೂರ್ತಿ ದಿಲೀಪ ನವಾಜ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ ಮಗದುಮ್ ಅವರ ಏಕಸದಸ್ಯ ಪೀಠ ಈ … Continued