ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ದಕ್ಷಿಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿರುವ ದೂರು ಆಧರಿಸಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಎಸ್‌ಸಿ ಮತ್ತು … Continued