ಹೈಕೋರ್ಟ್ನಲ್ಲಿ ಹಿಜಾಬ್ ವಿವಾದ: ಹಿಜಾಬ್ ನಿಷೇಧಿಸುವ ಬಗ್ಗೆ ಕಾಲೇಜುಗಳು ನಿರ್ಧರಿಸಲು ಸಾಧ್ಯವಿಲ್ಲ-ವಕೀಲ ಕಾಮತ್
ಬೆಂಗಳೂರು: ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯು (ಸಿಡಿಸಿ) ಸಾರ್ವಜನಿಕ ಸುವ್ಯವಸ್ಥೆ ಮತ್ತು ಮೂಲಭೂತ ಹಕ್ಕುಗಳ ಕುರಿತು ನಿರ್ಧರಿಸಲಾಗದು. ಅದು ಸರ್ಕಾರದ ಕೆಲಸ” ಎಂದು ಹೈಕೋರ್ಟಿನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ದೇವದತ್ ಕಾಮತ್ ಸೋಮವಾರ ಬಲವಾಗಿ ಪ್ರತಿಪಾದಿಸಿದರು. ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ … Continued