ಹಿಜಾಬ್ ವಿವಾದ: ಮುಸ್ಕಾನ್ ಖಾನ್ ಬೆಂಬಲಿಸಿದ ಆರ್‌ಎಸ್‌ಎಸ್ ಮುಸ್ಲಿಂ ಘಟಕ, ಜೈ ಶ್ರೀ ರಾಮ್” ಘೋಷಣೆ ಕೂಗಿ ಭೀತಿಗೊಳಿಸುವ ಹುಡುಗರ ವರ್ತನೆ ಸ್ವೀಕಾರಾರ್ಹವಲ್ಲ ಎಂದು ಹೇಳಿಕೆ

ಅಯೋಧ್ಯಾ: ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮಂಡ್ಯದ ಪಿಇಎಸ್​ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್​ ಖಾನ್ ಅವರಿಗೆ ಆರ್​ಎಸ್​ಎಸ್​ನ ಮುಸ್ಲಿಂ ಘಟಕ, ಮುಸ್ಲಿಂ ರಾಷ್ಟ್ರೀಯ ಮಂಚ್​ ಬೆಂಬಲ ವ್ಯಕ್ತಪಡಿಸಿದೆ. ಬೀಬಿ ಮುಸ್ಕಾನ್ ಅವರ ಹಿಜಾಬ್‌ನ ಕರೆಗೆ ಬೆಂಬಲವಾಗಿ ನಿಂತ ಮುಸ್ಲಿಂ ರಾಷ್ಟ್ರೀಯ ಮಂಚ್ ಅವಳನ್ನು ಸುತ್ತುವರೆದಿರುವ ಕೇಸರಿ ಉನ್ಮಾದವನ್ನು ಖಂಡಿಸಿದೆ. ಅಲ್ಲದೆ, ಹಿಜಾಬ್ ಅಥವಾ ‘ಪರ್ದಾ’ ಭಾರತೀಯ ಸಂಸ್ಕೃತಿಯ … Continued