ಕರ್ನಾಟಕ ಇತಿಹಾಸ ಪರಿಷತ್ತಿನ ಸಮ್ಮೇಳನದ ಸಮಾರೋಪ, ಚರಿತ್ರೆಯ ಅಧ್ಯಯನಕ್ಕೆ ಐತಿಹಾಸಿಕ ಸತ್ಯ ಹುಡುಕುವ ಪ್ರಾಮಾಣಿಕ ಪ್ರಯತ್ನ ಬೇಕು: ಡಾ. ರಮೇಶ ನಾಯಕ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆತಿಥ್ಯದಲ್ಲಿ ನಡೆದ ೩೧ನೇ ಕರ್ನಾಟಕ ಇತಿಹಾಸ ಪರಿಷತ್ತಿನ ಮಹಾಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಭಾಷಣ ಮಾಡಿದ ಹಂಪಿ ವಿಶ್ವ ವಿದ್ಯಾಲಯದ ವಿತ್ತಾಧಿಕಾರಿ ಡಾ. ರಮೇಶ ನಾಯಕ ಮಾತನಾಡಿ, ಇತಿಹಾಸವು ಜಗತ್ತಿನಲ್ಲಿ ಹೆಚ್ಚು ಚರ್ಚೆಗೆ ಒಳಗಾದ ವಿಷಯವಾಗಿದ್ದು, ಅದಕ್ಕೆ ಕಾರಣ … Continued