ದುಬೈ:ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಅನಿವಾಸಿ ಭಾರತೀಯರಿಗೆ‌ ಕೈಗಾರಿಕಾ ‌ಸಚಿವ ‌ನಿರಾಣಿ‌ ಆಹ್ವಾನ

ದುಬೈ: ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ರಾಜ್ಯದ ಬೃಹತ್ ‌ಮತ್ತು ಮಧ್ಯಮ ಕೈಗಾರಿಕಾ ‌ ಸಚಿವ ‌ಮುರುಗೇಶ್ ನಿರಾಣಿ‌ ಆಹ್ವಾನಿಸಿದ್ದು, ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದರೆ, ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಹೇಳಿದ್ದಾರೆ. ದುಬೈನಲ್ಲಿ ಬಸವ‌ ಸಮಿತಿ ‌ವತಿಯಿಂದ‌ ಏರ್ಪಡಿಸಿದ್ದ ಬಸವ‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ … Continued