ಅಂತಾರಾಜ್ಯ ಪ್ರಯಾಣ ನಿಷೇಧಿಸಿಲ್ಲ, ಕೊವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದೇವೆ: ಸಚಿವ ಸುಧಾಕರ ಸ್ಪಷ್ಟನೆ
ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಅಂತಾರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಅಲ್ಲಿಂದ ಬರುವವರು 72 ಗಂಟೆಗೂ ಮುನ್ನ ಕೋವಿಡ್ ಆರ್ಟಿ ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂಬುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಹೋಟೆಲ್, … Continued