ಧ್ವನಿವರ್ಧಕಗಳನ್ನು ಬಳಸಿದರೆ ಮಾತ್ರ ಅಲ್ಲಾ ಪ್ರಾರ್ಥನೆಗಳನ್ನು ಕೇಳುತ್ತಾನೆಯೇ? ; ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಕೆಎಸ್ ಈಶ್ವರಪ್ಪ ಭಾನುವಾರ (ಮಾರ್ಚ್ 12) ಆಜಾನ್ ಸಮಯದಲ್ಲಿ ಧ್ವನಿವರ್ಧಕಗಳನ್ನು ಬಳಸಿದರೆ ಮಾತ್ರ ಅಲ್ಲಾಹ ಪ್ರಾರ್ಥನೆಯನ್ನು ಕೇಳುತ್ತಾನೆಯೇ ಎಂದು ಪ್ರಶ್ನಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಕಾವೂರಿನಲ್ಲಿ ಬಿಜೆಪಿಯ ‘ವಿಜಯ್ ಸಂಕಲ್ಪ ಯಾತ್ರೆ’ಯ ಭಾಗವಾಗಿ ಆಯೋಜಿಸಲಾದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಜಾನ್ ಕೂಗುವುದು ನನಗೆ ತಲೆನೋವಿಗೆ ಕಾರಣವಾಗುತ್ತದೆ … Continued