ಗಣೇಶನ ಹಬ್ಬಕ್ಕೆ ಬೆಂಗಳೂರಿನಿಂದ ವಿವಿಧೆಡೆ ತೆರಳಲು ಹೆಚ್ಚುವರಿ 1 ಸಾವಿರ ಬಸ್ ಸಂಚಾರ

ಬೆಂಗಳೂರು: ಗೌರಿ-ಗಣೇಶ ಹಬ್ಬದ ದೃಷ್ಟಿಯಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಸೆಪ್ಟೆಂಬರ್ 8 ಮತ್ತು 9 ರ ನಡುವೆ ಪ್ರಯಾಣಿಸುವವರಿಗೆ ಸಾರಿಗೆ ಸೌಲಭ್ಯ ಒದಗಿಸಲು ಅಸ್ತಿತ್ವದಲ್ಲಿರುವ ಬಸ್ಸುಗಳ ವೇಳಾಪಟ್ಟಿಯ ಜೊತೆಗೆ 1000 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ವಿಸ್ತೃತವಾದ ವ್ಯವಸ್ಥೆ ಮಾಡಿದೆ. ಕೆಎಸ್‌ಆರ್‌ಟಿಸಿಯ ಪ್ರಕಟಣೆಯ ಪ್ರಕಾರ, ಸಪ್ಟೆಂಬರ್ 12 ರಂದು ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ … Continued