ವೀಡಿಯೊಗಳು…| ಎಸ್ಮಾ ಜಾರಿ, ವೇತನ ಕಡಿತ ಬೆದರಿಕೆಗೂ ಬಗ್ಗದ ಸಾರಿಗೆ ನೌಕರರು : ಮುಷ್ಕರ ಆರಂಭ
ಬೆಂಗಳೂರು: ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರವನ್ನು ಮಂಗಳವಾರ ಬೆಳಗ್ಗೆಯಿಂದ ಆರಂಭಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಪರಿಣಾಮ ರಾಜ್ಯಾದ್ಯಂತ ಬಸ್ಸುಗಳು ರಸ್ತೆಗೆ ಇಳಿಯದ ಕಾರಣ ಬಸ್ ಸೇವೆ ವ್ಯತ್ಯಯವಾಗಿದ್ದು, ಹಲವಾರು ಪ್ರಯಾಣಿಕರು ಪರದಾಡುವಂತಾಗಿದೆ. ಮುಷ್ಕರವನ್ನು ಒಂದು ದಿನ ತಡೆ ಹಿಡಿಯುವಂತೆ ಹೈಕೋರ್ಟ್ … Continued