ವೀಡಿಯೊಗಳು…| ಎಸ್ಮಾ ಜಾರಿ, ವೇತನ ಕಡಿತ ಬೆದರಿಕೆಗೂ ಬಗ್ಗದ ಸಾರಿಗೆ ನೌಕರರು : ಮುಷ್ಕರ ಆರಂಭ

ಬೆಂಗಳೂರು: ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರವನ್ನು ಮಂಗಳವಾರ ಬೆಳಗ್ಗೆಯಿಂದ ಆರಂಭಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಪರಿಣಾಮ ರಾಜ್ಯಾದ್ಯಂತ ಬಸ್ಸುಗಳು ರಸ್ತೆಗೆ ಇಳಿಯದ ಕಾರಣ ಬಸ್‌ ಸೇವೆ ವ್ಯತ್ಯಯವಾಗಿದ್ದು, ಹಲವಾರು ಪ್ರಯಾಣಿಕರು ಪರದಾಡುವಂತಾಗಿದೆ. ಮುಷ್ಕರವನ್ನು ಒಂದು ದಿನ ತಡೆ ಹಿಡಿಯುವಂತೆ ಹೈಕೋರ್ಟ್ … Continued

ಗುರುವಾರವೂ ಸಾರ್ವಜನಿಕರಿಗೆ ಸರ್ಕಾರಿ ಬಸ್‌ ಇಲ್ಲ..

ಬೆಂಗಳೂರು: ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆ ನಡುವೆಯೂ ಸಾರಿಗೆ ನೌಕರರ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್‍ಗಳ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರ ಹೇಳುತ್ತಲೇ ಇದ್ದರೂ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಲ್ಲೋ ನಗರದ ಹೊರಭಾಗದಲ್ಲಿ ಬಸ್‍ಗಳು ಸಂಚರಿಸುತ್ತಿದ್ದು, ಬಸ್ ಇಲ್ಲದೆ ನಗರದಲ್ಲಿ ಜನ ಪರದಾಡುವಂತಾಯಿತು. ರಾಜಧಾನಿ ಬೆಂಗಳೂರು ಸೇರಿದಂತೆ … Continued