ಗುರುವಾರವೂ ಸಾರ್ವಜನಿಕರಿಗೆ ಸರ್ಕಾರಿ ಬಸ್‌ ಇಲ್ಲ..

ಬೆಂಗಳೂರು: ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆ ನಡುವೆಯೂ ಸಾರಿಗೆ ನೌಕರರ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್‍ಗಳ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರ ಹೇಳುತ್ತಲೇ ಇದ್ದರೂ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಲ್ಲೋ ನಗರದ ಹೊರಭಾಗದಲ್ಲಿ ಬಸ್‍ಗಳು ಸಂಚರಿಸುತ್ತಿದ್ದು, ಬಸ್ ಇಲ್ಲದೆ ನಗರದಲ್ಲಿ ಜನ ಪರದಾಡುವಂತಾಯಿತು. ರಾಜಧಾನಿ ಬೆಂಗಳೂರು ಸೇರಿದಂತೆ … Continued