ಕರ್ನಾಟಕ ಭೂಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಸರ್ಕಾರಿ ಭೂಮಿಯನ್ನು ಕೃಷಿಗಾಗಿ ಬಳಕೆ ಮಾಡಿದ ರೈತರಿಗೆ ಭೂ ಕಬಳಿಕೆ ಅಧಿನಿಯಮದ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕಯನ್ನು ಕೆಲವು ತಿದ್ದುಪಡಿಯೊಂದಿಗೆ ಗುರುವಾರ  ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಲಾಯಿತು. ಬುಧವಾರ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ವಿಧೇಯಕಕ್ಕೆ ವಿರೋಧ ವ್ಯಕ್ತವಾಗಿತ್ತು. ಆಡಳಿತ ಪಕ್ಷದ ಶಾಸಕ ಗೂಳಿಹಟ್ಟಿ ಶೇಖರಹಾಗೂ … Continued