ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆಗಸ್ಟ್ 14ರಂದು ನಡೆಯಲಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾಗಿದ್ದು, ಸ್ಪೀಕರ್ ಚುನಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ (ಪ್ರೊ-ಟೆಮ್ ಸ್ಪೀಕರ್) ಆಗಿ ನೇಮಕ ಮಾಡಿದ್ದಾರೆ. … Continued

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ; 7ನೇ ವೇತನ ಆಯೋಗದ ಶಿಫಾರಸು ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ … Continued